Published • loading... • Updated
09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ: ಜಾಮೀನು ಷರತ್ತು ಉಲ್ಲಂಘನೆಗೆ ಮತ್ತೊಂದು ಪ್ರಕರಣ ದಾಖಲು
Summary by Mangalorean.com
1 Articles
1 Articles
09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ: ಜಾಮೀನು ಷರತ್ತು ಉಲ್ಲಂಘನೆಗೆ ಮತ್ತೊಂದು ಪ್ರಕರಣ ದಾಖಲು
09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ: ಜಾಮೀನು ಷರತ್ತು ಉಲ್ಲಂಘನೆಗೆ ಮತ್ತೊಂದು ಪ್ರಕರಣ ದಾಖಲು ಪುತ್ತೂರು: ನ್ಯಾಯಾಲಯದಲ್ಲಿ ಷರತ್ತುಬದ್ದ ಜಾಮೀನು ಪಡೆದು ವಿಚಾರಣೆಗೆ ಹಾಜರಾಗದೇ ಸುಮಾರು 09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯ ಅ.ಕ್ರ: 51/2012 ಹಾಗೂ ಅ.ಕ್ರ: 52/2012 ಪ್ರಕರಣಗಳಲ್ಲಿ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಪುತ್ತೂರು ಕಸಬಾ ಗ್ರಾಮದ ನಿವಾಸಿ ಅಬ್ಬಾಸ್ ಆಲಿ ಆಲ್ತಾಫ್ (55) (ಪ್ರಸ್ತುತ ವಾಸ: ಪದವು, ಮ…
Coverage Details
Total News Sources1
Leaning Left0Leaning Right0Center0Last UpdatedBias DistributionNo sources with tracked biases.
Bias Distribution
- There is no tracked Bias information for the sources covering this story.
Factuality
To view factuality data please Upgrade to Premium