ಮಣಿಪಾಲದಲ್ಲಿ ಅವಧಿ ಮೀರಿ ರೂಸ್ಟರ್ ಹೋಟೆಲ್ ಕಾರ್ಯಾಚರಣೆ : ಪ್ರಕರಣ ದಾಖಲು ಉಡುಪಿ: ಅವಧಿ ಮೀರಿ ಹೋಟೆಲ್ ಕಾರ್ಯಾಚರಣೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ ಆರೋಪದಡಿ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ 5 ರಂದು ಮಣಿಪಾಲ ಠಾಣೆಯ ಪಿಎಸ್ಐ ತಿಮ್ಮೇಶ್ ಬಿ.ಎನ್. ಅವರು ರಾತ್ರಿ ಪಾಳಿಯ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ, 06/05/2026ರ ಮುಂಜಾನೆ ಸುಮಾರು 12.27 ಗಂಟೆಗೆ ಶಿವಳ್ಳಿ ಗ್ರಾಮದ ವಿ.ಎಸ್. ಆಚಾರ್ಯ ರಸ್ತೆಯಲ್ಲಿರುವ ಓಡಿಸ್ಸಿ ಕಟ್ಟಡದ ಸಮೀಪದ ರೂಸ್ಟರ್ ಹೋಟೆಲ್ ಅವಧಿ ಮೀರಿ […] The post ಮಣಿಪಾಲದಲ್ಲಿ ಅವಧಿ ಮೀರಿ ರೂಸ್ಟರ್ ಹೋ…
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.