Published • loading... • Updated
ಕೇಂದ್ರ ಬಜೆಟ್ ಕರಾವಳಿ ಪಾಲಿಗೆ ಊಟಕ್ಕಿಲ್ಲದ ಉಪ್ಪಿನಕಾಯಿ ಇದ್ದಂತೆ – ಪ್ರಸಾದ್ ರಾಜ್ ಕಾಂಚನ್
Summary by Mangalorean.com
1 Articles
1 Articles
ಕೇಂದ್ರ ಬಜೆಟ್ ಕರಾವಳಿ ಪಾಲಿಗೆ ಊಟಕ್ಕಿಲ್ಲದ ಉಪ್ಪಿನಕಾಯಿ ಇದ್ದಂತೆ – ಪ್ರಸಾದ್ ರಾಜ್ ಕಾಂಚನ್
ಕೇಂದ್ರ ಬಜೆಟ್ ಕರಾವಳಿ ಪಾಲಿಗೆ ಊಟಕ್ಕಿಲ್ಲದ ಉಪ್ಪಿನಕಾಯಿ ಇದ್ದಂತೆ – ಪ್ರಸಾದ್ ರಾಜ್ ಕಾಂಚನ್ ಉಡುಪಿ: ವಿತ್ತಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿರುವ ಬಜೆಟ್ ರಾಜ್ಯ ಹಾಗೂ ಕರಾವಳಿ ಜಿಲ್ಲೆಗಳ ಪಾಲಿಗೆ ನಿರಾಶದಾಯಕ ಬಜೆಟ್ ಆಗಿದ್ದು ಕರಾವಳಿ ಪಾಲಿಗೆ ಊಟಕ್ಕಿಲ್ಲದ ಉಪ್ಪಿನಕಾಯಿ ಇದ್ದಂತೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಅಭಿಪ್ರಾಯಪಟ್ಟಿದ್ದಾರೆ. ಮುಂದೆ ಬರಲಿರುವ ಚುನಾವಣೆ ದೃಷ್ಟಿ ಇಟ್ಟುಕೊಂಡು ಹಲವು ರಾಜ್ಯಗಳಿಗೆ ಭರ್ಜರಿ ಕೊಡುಗೆ ನೀಡಿದೆ ಹೊರತು ಪಡಿಸಿದರೆ ಕರಾವಳಿ ಭಾಗಕ್ಕೆ ಯಾವುದೇ ಅಭಿವೃದ್ದಿ ಯೋಜನೆಗಳನ್ನು ನೀಡಿಲ್ಲ. […] The po…
Coverage Details
Total News Sources1
Leaning Left0Leaning Right0Center0Last UpdatedBias DistributionNo sources with tracked biases.
Bias Distribution
- There is no tracked Bias information for the sources covering this story.
Factuality
To view factuality data please Upgrade to Premium