Published 8 hours ago • loading... • Updated 8 hours ago
ಡಿವೈಡರ್ಗೆ ಡಿಕ್ಕಿಯಾಗಿ ಹೊಥ ನರರೋಗ ತಜ್ಞ ಸಜೀವ ದಹನ
Summary by Public Tv
ಹೈದರಾಬಾದ್: ವೋಲ್ವೋ ಕಾರು (Volvo Car) ಡಿವೈಡರ್ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ನರರೋಗ ತಜ್ಞ (Neurosurgeon) ಸಜೀವ ದಹನವಾಗಿರುವ ಘಟನೆ ತೆಲಂಗಾಣದ (Telangana) ಸೂರ್ಯಪೇಟ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಸೂರ್ಯಪೇಟದ ಪಿಲ್ಲಲಮರ್ರಿ ಬಳಿ ಖಮ್ಮಂ-ಹೈದರಾಬಾದ್ ಹೆದ್ದಾರಿಯಲ್ಲಿ ಬೆಳಗ್ಗೆ ಸುಮಾರು 7:15ಕ್ಕೆ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಬಳಿಕ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಇದನ್ನೂ ಓದಿ: ಗದಗ ತಾಲೂಕು ಬರ ಘೋಷಣೆ ಮಾಡದಿದ್ರೆ ಶಾಸಕ ಸ್ಥಾನಕ್ಕೆ […]
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.
ಹೈದರಾಬಾದ್: ವೋಲ್ವೋ ಕಾರು (Volvo Car) ಡಿವೈಡರ್ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ನರರೋಗ ತಜ್ಞ (Neurosurgeon) ಸಜೀವ ದಹನವಾಗಿರುವ ಘಟನೆ ತೆಲಂಗಾಣದ (Telangana) ಸೂರ್ಯಪೇಟ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಸೂರ್ಯಪೇಟದ ಪಿಲ್ಲಲಮರ್ರಿ ಬಳಿ ಖಮ್ಮಂ-ಹೈದರಾಬಾದ್ ಹೆದ್ದಾರಿಯಲ್ಲಿ ಬೆಳಗ್ಗೆ ಸುಮಾರು 7:15ಕ್ಕೆ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಬಳಿಕ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಇದನ್ನೂ ಓದಿ: ಗದಗ ತಾಲೂಕು ಬರ ಘೋಷಣೆ ಮಾಡದಿದ್ರೆ ಶಾಸಕ…