Published 2 days ago • loading... • Updated 2 days ago
ಮಂಗಳೂರು: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ
Summary
ಮಂಗಳೂರು: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ ಮಂಗಳೂರು: ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಹಾಸನ ಚೆನ್ನರಾಯಪಟ್ಟಣದ ಶ್ರೀನಿವಾಸ ಸಿರಯಾನ್ (56) ಹಾಗೂ ಅರಕಲಗೂಡು ತಾಲೂಕು ದೊಡ್ಡಗಾವನಹಳ್ಳಿ ಗ್ರಾಮದ ಉಪೇಂದ್ರ ಡಿ.ಸಿ. ಯಾನೆ ಅಭಿಷೇಕ್ (38) ಬಂಧಿತ ಆರೋಪಿಗಳಾಗಿದ್ದಾರೆ. ಶ್ರೀನಿವಾಸ ಸಿರಾಯನ್ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 6ನೇ ಜೆಎಂಎಫ್ಸಿ ನ್ಯಾಯಾಲಯವು ಹಲವು ಬಾರಿ ಜಾಮೀನು ರಹಿತ ವಾರಂಟ್ ಹೊರಡಿಸಿದರೂ ಹಾಜರಾಗದೆ […] The post ಮಂಗಳೂರು: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ appeared first on Mangalorean.com.
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.