Published 12 hours ago • loading... • Updated 12 hours ago
ಜಾಮೀನು ವೇಳೆ ನಕಲಿ ಆಧಾರ್ ಕಾರ್ಡ್ ಬಳಸಿ ನ್ಯಾಯಾಲಯಕ್ಕೆ ವಂಚನೆ ಯತ್ನ : ಇಬ್ಬರ ಬಂಧನ
Summary
ಜಾಮೀನು ವೇಳೆ ನಕಲಿ ಆಧಾರ್ ಕಾರ್ಡ್ ಬಳಸಿ ನ್ಯಾಯಾಲಯಕ್ಕೆ ವಂಚನೆ ಯತ್ನ : ಇಬ್ಬರ ಬಂಧನ ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಮತ್ತೊಬ್ಬ ವ್ಯಕ್ತಿಯ ಹೆಸರಿನಲ್ಲಿ ನ್ಯಾಯಾಲಯಕ್ಕೆ ಜಾಮೀನುದಾರನಾಗಿ ಹಾಜರಾಗಿ ವಂಚನೆಗೆ ಯತ್ನಿಸಿದ ಆರೋಪದಡಿ ಉಡುಪಿ ನಗರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಉಮ್ಮರ್ ಫಾರೂಕ್ (ಬಂಟ್ವಾಳ) ಹಾಗೂ ನಿಶಾಂತ್ ಕುಮಾರ್ (ಮಂಗಳೂರು) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಕುರಿತು ಆಗಸ್ಟ್ 13ರಂದು ಉಡುಪಿ ಜಿಲ್ಲಾ ಮತ್ತು […] The post ಜಾಮೀನು ವೇಳೆ ನಕಲಿ ಆಧಾರ್ ಕಾರ್ಡ್ ಬಳಸಿ ನ್ಯಾಯಾಲಯಕ್ಕೆ ವಂಚನೆ ಯತ್ನ : ಇಬ್ಬರ ಬಂಧನ appeared first on Mangalorean.com.
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.